ಪ್ರತಿಭಾ ಪಲಾಯನವನ್ನು ದೇಶದ ಅತಿದೊಡ್ಡ ಸಮಸ್ಯೆಯಾಗಿ ಕಾಣುವವರಿದ್ದಾರೆ. ನಮ್ಮ ದೇಶದಲ್ಲಿ ಹುಟ್ಟಿ ಇಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಬೆಳೆದು, ನಮ್ಮ ಸರ್ಕಾರದ ಹಣದಲ್ಲಿ ಶಿಕ್ಷಣವನ್ನು ಪಡೆದು ಕೆಲಸ ಮಾಡಲು, ಸಂಪಾದನೆ ಮಾಡಲು ವಿದೇಶಗಳಿಗೆ ಹೋಗುವುದು ನಮ್ಮ ದೇಶಕ್ಕೆ ಮಾಡುವ ದ್ರೋಹ. ನಮ್ಮ ಪ್ರತಿಭಾವಂತರು ...
ಮತ್ತಷ್ಟು ಓದಿ